Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಮಧು ಎಸ್. ಬಂಗಾರಪ್ಪ
Home

ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಮಧು ಎಸ್. ಬಂಗಾರಪ್ಪ

Raghu ShettyBy Raghu ShettySeptember 22, 2025Updated:September 22, 2025No Comments8 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
  ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ತಾಲೂಕಿನ ಸಿಗಂದೂರಿನ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ಸಿಗಂದೂರು ದಸರಾ ಸಂಭ್ರಮ 25 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ಮತ್ತು ಸಹಕಾರವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿವೆ. ಎಂದಿನಂತೆ ಮುಂದೆಯೂ ಶ್ರೀ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ನೆರವು ನೀಡಲಾಗುವುದು ಎಂದರು. ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿರುವ ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಹಿಂದೆ ಹೇಳಿದ ಮಾತಿನಂತೆ ಬದ್ಧವಾಗಿದೆ. ಅರಣ್ಯಗಳಲ್ಲಿ ಹಲವು ದಶಕಗಳಿಂದ ವಾಸವಾಗಿರುವ ಹಾಗೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ಈಗಾಗಲೇ ಸರ್ಕಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. ಅದಕ್ಕೆ ಸಂಬಂಧಿಸಿದಂತೆ ಹಾಗೂ ದೇಶದ ಸರ್ವೋಚ್ಛ ನ್ಯಾಯಾಲಯದ ಸೂಚನೆಯಂತೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು ಅದರ ವರದಿಯನ್ನು ಸಲ್ಲಿಸಲಾಗಿದೆ. ಸಂತ್ರಸ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ನಿರೀಕ್ಷೆಯಂತೆ ಉತ್ತಮ ಹಾಗೂ ನಮ್ಮ ಪರವಾದ ತೀರ್ಪು ಬರುವ ಆಶಯವಿದೆ ಎಂದವರು ನುಡಿದರು. ಈ ಸಂಬಂಧ ಈಗಾಗಲೇ ಅರಣ್ಯ ಹಾಗೂ ಕಂದಾಯ ಸಚಿವರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಲಾಗಿದೆ ಎಂದರು. ದೇವಸ್ಥಾನಗಳಲ್ಲಿ ಮೊಳಗುವ ಗಂಟೆ ಸದ್ದಿಗಿಂತ ಶಾಲೆಗಳಲ್ಲಿ ಹೊಡೆಯುವ ಗಂಟೆ ಸದ್ದಿನಲ್ಲಿ ದೇಶದ ಮತ್ತು ಮಕ್ಕಳ ಭವಿಷ್ಯ ಅಡಗಿದೆ ಎಂದ ಅವರು ಶಿಕ್ಷಣ ಕ್ಷೇತ್ರದ ಉನ್ನತಿಗೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿರುವ ಹೊಸ ಯೋಜನೆಯಡಿ ಕೆ.ಪಿ.ಎಸ್. ಶಾಲೆಗಳನ್ನು 500ರಿಂದ 850ಕ್ಕೆ ಹೆಚ್ಚಿಸಿ ಇತ್ತೀಚೆಗೆ ನಡೆದ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆಗಳನ್ನು ತಲುಪಿದ್ದು, ಅವರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿವೆ ಎಂದರು. ಇದೇ ಸಂದರ್ಭದಲ್ಲಿ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಗಳತ್ತ ಯೋಜನೆಯಡಿಯಲ್ಲಿ ದೇವಸ್ಥಾನದ ವತಿಯಿಂದ ಹುರುಳಿ, ಕಟ್ಟಿಂಕಾರು, ಮರಾಠಿ ಅಂಬಾರಗುಡ್ಡ ಶಾಲೆಗಳಿಗೆ ಬಣ್ಣದ ಡಬ್ಬಗಳನ್ನು ವಿತರಿಸಲಾಯಿತು. ಸಭೆಯಲ್ಲಿ ಡಾ. ಎಸ್.ರಾಮಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಲಗೋಡು ರತ್ನಾಕರ, ರಮೇಶ್, ಫಯಾಜ್, ಕಾರುಣ್ಯ ರಾಮ್, ಮತ್ತಿತರರು ಉಪಸ್ಥಿತರಿದ್ದರು.
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6 ರಿಂದ 7 ಮಂದಿಯ ತಂಡ ಏಕಾಏಕಿ ದಾಳಿ ನಡೆಸಿದ್ದು, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ…

ಅಪರಾಧ ಲೋಕ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಯಿಂದ ₹1.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

June 4, 2026By Raghu Shetty

ಶಿವಮೊಗ್ಗ, : ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹುಡ್ಕೋ ಕಾಲೋನಿಯ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹1.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು…

Promoted Content

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಪ್ರಮುಖ ಸುದ್ದಿ

ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ

ಪ್ರಮುಖ ಸುದ್ದಿ June 4, 2026

ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿಯ…

ಅಪರಾಧ ಲೋಕ

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಅಪರಾಧ ಲೋಕ June 3, 2026

ಶಿವಮೊಗ್ಗ : ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ…

ವಿಶೇಷ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಮೆರೆದ ಕೀರ್ತನಾ: ಬಹು ಅಂಗಾಂಗ ದಾನ

ವಿಶೇಷ ಸುದ್ದಿ June 3, 2026

ಶಿವಮೊಗ್ಗ : ಭದ್ರಾವತಿ ಹಳೇನಗರದ ಸುಭಾಷ್ ನಗರದ ವಾಸಿ ಕುಮಾರ್ ಮತ್ತು ಲೀಲಾ ಎಂಬುವರ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…

Demo
ಅಪರಾಧ ಲೋಕ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಪ್ರಮುಖ ಸುದ್ದಿ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

Home

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

ಅಪರಾಧ ಲೋಕ

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

ನಮ್ಮ ಶಿವಮೊಗ್ಗ

ಡೈರಿ ಸರ್ಕಲ್ ಬಳಿ ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್: ಹೊರತೆಗೆಯಲು ಹರಸಾಹಸ, ಸ್ಥಳೀಯರಲ್ಲಿ ಆತಂಕ

Subscribe to Updates

Trending Articles

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಅಪರಾಧ ಲೋಕ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಪ್ರಮುಖ ಸುದ್ದಿ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

Home

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

ಅಪರಾಧ ಲೋಕ

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

around the World

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಅಪರಾಧ ಲೋಕ June 8, 2026

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6…

ಅಪರಾಧ ಲೋಕ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಅಪರಾಧ ಲೋಕ June 8, 2026

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಲಾಗಿದೆ. ನಗರದ ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಇಮ್ತಿಯಾಜ್ (37) ಹಲ್ಲೆಗೊಳಗಾದನು. ಸ್ನೇಹಿತರ ಮಧ್ಯೆ ನಡೆದ ಜಗಳ…

ಪ್ರಮುಖ ಸುದ್ದಿ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಪ್ರಮುಖ ಸುದ್ದಿ June 8, 2026

ಶಿವಮೊಗ್ಗ : ಶರಾವತಿ ಹಿನ್ನೀರು ಮಟ್ಟ ಗಣನೀಯ ಕುಸಿತವಾದ ಕಾರಣ ಸೋಮವಾರದಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಸಿರುಮಕ್ಕಿಯಲ್ಲಿ ಮಳೆಯ ಕೊರತೆಯಿಂದ ಹಿನ್ನೀರಿನ ಮಟ್ಟ ಕುಸಿತವಾಗಿದೆ. ಹೀಗಾಗಿ ಮುಪ್ಪಾನೆ ಬಳಿಕ ಇದೀಗ ಹಸಿರುಮಕ್ಕಿ ಲಾಂಚ್ ಕೂಡ ಸ್ಥಗಿತವಾಗಿದೆ. ಹಸಿರುಮಕ್ಕಿ…

Demo

Don't Miss

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಅಪರಾಧ ಲೋಕ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಪ್ರಮುಖ ಸುದ್ದಿ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

Home

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

International Politics

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 20261 Min Read

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಲಾಗಿದೆ. ನಗರದ ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ…

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 20261 Min Read

ಶಿವಮೊಗ್ಗ : ಶರಾವತಿ ಹಿನ್ನೀರು ಮಟ್ಟ ಗಣನೀಯ ಕುಸಿತವಾದ ಕಾರಣ ಸೋಮವಾರದಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಸಿರುಮಕ್ಕಿಯಲ್ಲಿ ಮಳೆಯ ಕೊರತೆಯಿಂದ ಹಿನ್ನೀರಿನ…

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 20262 Mins Read

ಶಿಕಾರಿಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ರೈತರ ವಿರುದ್ದ ಗದಾಪ್ರಹಾರದಲ್ಲಿ ನಿರತವಾಗಿದ್ದು, ವಿದ್ಯುತ್‌ ಖಾಸಗೀಕರಣ,ಸೀಮಿತ ಗೊಬ್ಬರ ವಿತರಣೆ,ಸಾಗುವಳಿದಾರರ ಒಕ್ಕಲೆಬ್ಬಿಸುವಿಕೆ ಮೂಲಕ ರೈತ ನೆಮ್ಮದಿಯಿಂದ ಬದುಕಲು ಸಾದ್ಯವಾಗದ…

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6…

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

ಡೈರಿ ಸರ್ಕಲ್ ಬಳಿ ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್: ಹೊರತೆಗೆಯಲು ಹರಸಾಹಸ, ಸ್ಥಳೀಯರಲ್ಲಿ ಆತಂಕ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಯಿಂದ ₹1.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಸಾವಿನಲ್ಲೂ ಸಾರ್ಥಕತೆ ಮೆರೆದ ಕೀರ್ತನಾ: ಬಹು ಅಂಗಾಂಗ ದಾನ

ಗಾರ್ಡನ್‌ ಏರಿಯಾದಲ್ಲಿ ಅಕ್ರಮ ಪುಟ್‌ಪಾತ್ ಒತ್ತುವರಿ ತೆರವು

ಹೊಸಮನೆ ಪ್ರದೇಶದಲ್ಲಿ ಅಕ್ರಮ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: 9 ಮಂದಿ ವಶಕ್ಕೆ

Travel & Tourism

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಅಪರಾಧ ಲೋಕ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

By Raghu ShettyJune 8, 20260

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ…

ಪ್ರಮುಖ ಸುದ್ದಿ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

By Raghu ShettyJune 8, 20260

ಶಿವಮೊಗ್ಗ : ಶರಾವತಿ ಹಿನ್ನೀರು ಮಟ್ಟ ಗಣನೀಯ ಕುಸಿತವಾದ ಕಾರಣ ಸೋಮವಾರದಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿದೆ. ಶಿವಮೊಗ್ಗ ಜಿಲ್ಲೆಯ…

Home

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

By Raghu ShettyJune 6, 20260

ಶಿಕಾರಿಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ರೈತರ ವಿರುದ್ದ ಗದಾಪ್ರಹಾರದಲ್ಲಿ ನಿರತವಾಗಿದ್ದು, ವಿದ್ಯುತ್‌ ಖಾಸಗೀಕರಣ,ಸೀಮಿತ ಗೊಬ್ಬರ ವಿತರಣೆ,ಸಾಗುವಳಿದಾರರ…

ಅಪರಾಧ ಲೋಕ

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

By Raghu ShettyJune 6, 20260

ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಬಳಿ ಕಾಮಗಾರಿ ವೇಳೆ ಕೈರ್ನ್ (ಕ್ರೇನ್) ಸಿಕ್ಕಿ ಕೂಲಿ  ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.…

Sports

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026By Raghu Shetty

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6 ರಿಂದ 7 ಮಂದಿಯ…

ಅಪರಾಧ ಲೋಕ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

Demo

Lifestyle

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026By Raghu Shetty

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6 ರಿಂದ 7 ಮಂದಿಯ ತಂಡ ಏಕಾಏಕಿ ದಾಳಿ ನಡೆಸಿದ್ದು, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ದಾಳಿಕೋರರು ವಿಶ್ವನಾಥ್ ಅವರನ್ನು ಬೆನ್ನಟ್ಟಿ ಹಿಡಿದು ತಲ್ವಾರ್…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

ಡೈರಿ ಸರ್ಕಲ್ ಬಳಿ ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್: ಹೊರತೆಗೆಯಲು ಹರಸಾಹಸ, ಸ್ಥಳೀಯರಲ್ಲಿ ಆತಂಕ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಯಿಂದ ₹1.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

Celebrities

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು,…

ಅಪರಾಧ ಲೋಕ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಪ್ರಮುಖ ಸುದ್ದಿ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

Home

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

ಅಪರಾಧ ಲೋಕ

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

Demo

North America

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 20261 Min Read

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 20261 Min Read

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಲಾಗಿದೆ. ನಗರದ ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ ಘಟನೆ…

Promoted Content

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಪ್ರಮುಖ ಸುದ್ದಿ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026By Raghu Shetty

ಶಿವಮೊಗ್ಗ : ಶರಾವತಿ ಹಿನ್ನೀರು ಮಟ್ಟ ಗಣನೀಯ ಕುಸಿತವಾದ ಕಾರಣ ಸೋಮವಾರದಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಸಿರುಮಕ್ಕಿಯಲ್ಲಿ ಮಳೆಯ ಕೊರತೆಯಿಂದ ಹಿನ್ನೀರಿನ ಮಟ್ಟ ಕುಸಿತವಾಗಿದೆ. ಹೀಗಾಗಿ ಮುಪ್ಪಾನೆ ಬಳಿಕ ಇದೀಗ ಹಸಿರುಮಕ್ಕಿ ಲಾಂಚ್…

Home

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

ಅಪರಾಧ ಲೋಕ

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

ನಮ್ಮ ಶಿವಮೊಗ್ಗ

ಡೈರಿ ಸರ್ಕಲ್ ಬಳಿ ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್: ಹೊರತೆಗೆಯಲು ಹರಸಾಹಸ, ಸ್ಥಳೀಯರಲ್ಲಿ ಆತಂಕ

ಅಪರಾಧ ಲೋಕ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಯಿಂದ ₹1.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಪ್ರಮುಖ ಸುದ್ದಿ

ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ

ಅಪರಾಧ ಲೋಕ

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

Animal Kingdom

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

Social Affairs

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

East Asia

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

Health

ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026

ಬೃಹತ್ ಕಾಳಿಂಗ ಸರ್ಪ ಸೆರೆ

May 27, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,308 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026332 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025285 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026278 Views
Don't Miss
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.