Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

January 13, 2026

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 2026

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?
ನಮ್ಮ ಶಿವಮೊಗ್ಗ

ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?

What did the children of former MLAs say...?
Raghu ShettyBy Raghu ShettyDecember 30, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಪಾಲಿಕೆ ವೈಫಲ್ಯ ಖಂಡಿಸಿ 3ಕ್ಕೆ ಪ್ರತಿಭಟನೆ


ಶಿವಮೊಗ್ಗ : ಮಹಾನಗರ ಪಾಲಿಕೆಯ ವೈಫಲ್ಯತೆ ಯನ್ನ ಖಂಡಿಸಿ ರಾಷ್ಟ್ರಭಕ್ತರ ಬಳಗ ಜ.೩ ರಂದು ರಾಮಣ್ಣ ಶ್ರೇಷ್ಠಿಪಾರ್ಕ್ ನಿಂದ ಪಾಲಿಕೆಯ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲು ತೀರ್ಮಾ ನಿಸಲಾಗಿದೆ ಎಂದು ರಾಷ್ಟ್ರ ಭಕ್ತ ಬಳಗ ಮುಖಂಡ ಕೆ.ಈ.ಕಾಂತೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದನಗರದಲ್ಲಿರುವ ಸವಾರಲೈನ್ ರಸ್ತೆ, ವಿನೋಬ ನಗರ, ಬಹುಮಹಡಿ ಕಟ್ಟಡಗಳ ಮಳಿಗೆಗಳು ಮಹಾನಗರ ಪಾಲಿಕೆಗೆ ಸೇರಿದ್ದು ಮಳಿಗೆ ಹಂಚಿಕೆ ಸರಿಯಾಗಿ ಆಗಿಲ್ಲ. ಡಿಸಿ ಕಚೇರಿ ಎದುರಿನ ಆಟದ ಮೈದಾನಕ್ಕೆ ನ್ಯಾಯಾಲ ಯ ಸೂಕ್ತ ವರದಿ ನೀಡುವಂತೆ ಕೇಳಿದರೂ ಪಾಲಿಕೆ ನ್ಯಾಯಾಲ ಯದ ಆದೇಶವನ್ನೇ ಪಾಲಿಸಿಲ್ಲ. ಗೋವಿಂದಾಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿರುವ ಆಶ್ರಯ ಮನೆಗಳನ್ನ ಹಂಚಿಕೆ ಮಾಡಿಲ್ಲ. ರೋಟರಿ ಚಿತಾಗಾರದಲ್ಲಿ ದುರಸ್ತಿಕಾರ್ಯ ವಾಗಿಲ್ಲ. ಕೊಳಚೆ ಪ್ರದೇಶದ ನಿವಾಸಿಗೆ ಹಕ್ಕುಪತ್ರ ನೀಡದೆ ಹಿನ್ನಲೆಯಲ್ಲಿ ಜನವರಿ ೩ ರವರೆಗೆ ರಾಷ್ಟ್ರಭಕ್ತರ ಬಳಗ ಪಾಲಿಕೆಯ ಬಗ್ಗೆ ತೀರ್ಮಾನವನ್ನ ಕಾಯಲಿದೆ. ಇ-ಸ್ವತ್ತಿನಲ್ಲಿ ನಡೆಯುತ್ತಿರುವ ಭ್ರಷ್ಠಾಚಾರವನ್ನ ನಿಯಂತ್ರಿಸಬೇ ಕು. ಗುಂಡಿ ಬಿದ್ದಿರುವ ರಸ್ತೆಯನ್ನ ದುರ ಸ್ಥಿಪಡಿಸಬೇಕು. ೨೪/೭ ಕುಡಿಯು ವ ನೀರಿನ ಯೋಜನೆಯನ್ನ ಸೂಕ್ತವಾಗಿ ಜಾರಿಗೊಳಿಸಬೇಕು. ಈ ಎಲ್ಲಾ ಸಮಸ್ಯೆಗಳನ್ನ ಜನವರಿ ೩ ರ ಒಳಗೆ ಆಗದಿದ್ದರೆ ಪಾಲಿಕೆ ವಿರುದ್ಧ ಪ್ರತಿಭಟಿಸಲಾಗುವುದು ಎಂದರು.

ದ್ವೇಷ ಭಾಷಣ ಅಪರಾದ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧವೇಕೆ…?

ಶಿವಮೊಗ್ಗ : ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ವಿಧೇಯಕ ಬೆಳಗಾವಿ ಸದನದಲ್ಲಿ ಕಾಂಗ್ರೆಸ್ ಮಂಡನೆ ಮಾಡಿದೆ. ದ್ವೇಷ ಮಾಡಲು ಅನೇಕ ಕಾರಣ ಸಿಗಲಿದೆ. ಪ್ರೀತಿ ಮಾಡಲು ಕಾರಣ ಬೇಕಾಗಿಲ್ಲ. ಹಾಗಾಗಿ ದ್ವೇಷ ಭಾಷಣ ವಿಧೇಕ ಮಂಡಿಸಲಾಗಿದೆ ಎಂದು ಕಾಂಗ್ರೆಸ್ ನ ಹೆಚ್.ಸಿ.ಯೋಗೀಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣ ಮಾಡಿಕೊಂಡು ಬಂದ ರಿಗೆ ಇದು ಸಹಿಸಲಾಗುತ್ತಿಲ್ಲ. ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟಿಸಿ ಗೌವ ರ್ನರ್‌ಗೆ ಒತ್ತಾಯ ಮಾಡಿದ್ದರು. ಅಂದು ಚೆನ್ನಬಸಪ್ಪ ಅವರು ಸಿದ್ದರಾಮಯ್ಯನವರ ಕೈ ಕಡಿಯು ವುದಾಗಿ ಹೇಳಿದ್ದರು.
ಈಶ್ವರಪ್ಪನ ವರು ಇದರಿಂದ ಹೊರತಾಗಿಲ್ಲ. ೨೫ ವರ್ಷ ಈಶ್ವರಪ್ಪ ಶಾಸಕರಾಗಿ ದ್ದಾರೆ. ನಗರವನ್ನ ಅಭಿವೃದ್ಧಿ ಮಾಡಲಿಲ್ಲ. ದ್ವೇಷವನ್ನೇ ಬಿತ್ತುಕೊಂ ಡು ಬಂದಿದ್ದರು ಎಂದು ದೂರಿದರು.
ಈ ಕಾನೂನು ಬಿಜೆಪಿ ಮತ್ತು ಇತರೆಗೆ ಮಾತ್ರ ಸೀಮಿತವಾಗೋ ದಿಲ್ಲ. ಸಮಸ್ತ ಕರ್ನಾಟಕ ರಾಜ್ಯದಲ್ಲಿ ಜಾರಿಯಾಗುತ್ತಿದೆ. ಹಿಂದೂಸ್ತಾನ, ಮುಸ್ಲಿಂ, ಪಾಕಿಸ್ತಾನ್ ಬಗ್ಗೆ ಮಾತನಾಡುತ್ತಾರೆ ವಿನಃ ಬೇರೆ ಅಭಿವೃದ್ಧಿ ಮಾಡಲಿಲ್ಲ ಬಿಜೆಪಿ. ಒಂದು ಎಂದು ಕರೆದುಕೊಂಡು ಹೋಗಿಲ್ಲ.
ನಮ್ಮ ಪಕ್ಷದ ಕಚೇರಿಯಲ್ಲಿ ದ್ವೇಷ ಭಾಷಣ ಮಾಡಲಿಲ್ಲ. ಆದರೆ ವಿರೋಧ ಪಕ್ಷದ ದ್ವೇಷ ಭಾಷಣ ಮಾಡಿದ್ದಾರೆ. ಆದುದರಿಂದ ಭಯದಿಂದ ವಿಧೇಯಕ ಬೇಡ ಎನ್ನುತ್ತಾರೆ ಎಂದರು. ಬಿಜೆಪಿ ನಾಯಕರಿಗೆ ಸೀಮಿತವಾದ ಜೈಲು ನಿರ್ಮಿಸಬೇಕಿ ದೆ. ಆರ್‌ಎಂಎಲ್ ನಗರದ ಪ್ರಕರಣದಲ್ಲಿ ಶಾಸಕರು ಹೇಗೆ ನಡೆದುಕೊಂಡರು. ಸೀಗಹಟ್ಟಿಯ ದೇವಸ್ಥಾನದಲ್ಲಿ ಅನ್ಯ ಕೋಮಿನವರು ಮುರಿದಿದ್ದಾರೆ ಎಂದು ಗಲಭೆನಡೆ ಸಲು ಮುಂದಾಗಿದ್ದು ಎಲ್ಲವೂ ಬಿಜೆಪಿಯ ದ್ವೇಷದ ಕಾರಣವಾಗಿದೆ. ಇದನ್ನೆಲ್ಲ ಬಿಟ್ಟು ಬಿಜೆಪಿ ಅಭಿವೃದ್ಧಿ ಬಗ್ಗೆ ಮಾತನಾಡಲಿ ಎಂದರು.

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 2026

ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜನ್ಮದಿನಾಚರಣೆ

December 30, 2025

ಜ. 2ಕ್ಕೆ ಪಾಲಿಗೆ ಮುತ್ತಿಗೆ, ಏಕೆ…? ಕಾಂತೇಶ್ ಹೇಳಿದ್ದು ಏನು…?

December 13, 2025
Top Posts

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025218 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025204 Views

ಗುರೋಜಿ ರಾವ್ 4 ವರ್ಷ ಕಠಿಣ ಸಜೆ ಮತ್ತು 20,000 ರೂ ದಂಡ -ಕಳ್ಳನ ಬಂಧನ ; ಲಕ್ಷಾಂತರ ರೂ. ವಶ

September 24, 2025204 Views

ಶಿವಮೊಗ್ಗ ಪೊಲೀಸರ ಕಾರ್ಯ ಶ್ಲಾಘನೀಯ

November 4, 2025185 Views
Don't Miss
ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

By Raghu ShettyJanuary 13, 20260

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ…

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 2026

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 2026

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

January 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.