Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಸಾಕು ನಾಯಿ ಮೇಲೆ ಚಿರತೆ ದಾಳಿ
ಅಪರಾಧ ಲೋಕ

ಸಾಕು ನಾಯಿ ಮೇಲೆ ಚಿರತೆ ದಾಳಿ

Leopard attacks pet dog,
Raghu ShettyBy Raghu ShettyJune 23, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
http://a1suddi.com/wp-content/uploads/2026/06/chi.mp4

ತುಮರಿ: ಸಮೀಪದ ಕಾರಣಿ ಗ್ರಾಮದ ಮಂಜಪ್ಪ ಎಂಬುವವರ ಸಾಕು ನಾಯಿಯ ಮೇಲೆ ಭಾನುವಾರ ರಾತ್ರಿ ಚಿರತೆ ದಾಳಿ ಮಾಡಿದೆ. ಈ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮನೆಯ ಆವರಣಕ್ಕೆ ನುಗ್ಗಿದ ಚಿರತೆಯು ನಾಯಿಯ ಕುತ್ತಿಗೆ ಭಾಗಕ್ಕೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ನಾಯಿ ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಇದೇ ಗ್ರಾಮದ ರೈತರೊಬ್ಬರ ನಾಯಿಯನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,275 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
Home

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

By Raghu ShettyJuly 29, 20260

ಶಿವಮೊಗ್ಗ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಭೂ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಪ್ರಿಯಾ…

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 20260 Views

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.