Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ : ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಎಸ್. ಮಧುಬಂಗಾರಪ್ಪನವರ ಅದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಪೂರ್ಣ ಪ್ರಮಾಣದ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಓಬಿಸಿ ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ತಿಳಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ಟ್ ಟ್ರಸ್ಟ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ೮ ಉಪಾಧ್ಯಕ್ಷರು, ೧೫ ಪ್ರಧಾನಕಾರ್ಯ ದರ್ಶಿಗಳು, ೧೧ ಜನ ಸಂಘಟನಾ ಕಾರ್ಯದರ್ಶಿಗಳು, ವಿವಿಧ ತಾಲ್ಲೂಕುಗಳಿಗೆ ಬ್ಲಾಕ್ ಅಧ್ಯಕ್ಷರುಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಪಕ್ಷದಿಂದ ದೂರ ಸರಿದಿರುವ ಸಣ್ಣ ಸಣ್ಣ ಸಮುದಾಯದ ಜನರನ್ನು ಪಕ್ಷದ ತೆಕ್ಕೆಗೆ ತರುವುದರ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಅತ್ಯಂತ ಸದೃಢವಾಗಿ ಕಟ್ಟುವ ಸಂಕಲ್ಪವನ್ನು ತೊಟ್ಟಿರುವುದಾಗಿ ತಿಳಿಸಿದ ಅವರು ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪನವರು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ವಿಭಾಗವನ್ನು ಗಟ್ಟಿಯಾಗಿ ಕಟ್ಟಲು ಹಲವಾರು ಸಲಹೆ ಸೂಚನೆಗಳನು ಕೊಟ್ಟಿದ್ದು ಅದರಂತೆ ಜಿಲ್ಲಾ ಶಾಸಕರುಗಳು, ಪಕ್ಷದ…
ಶಿವಮೊಗ್ಗ : ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾ ಮಠದ ೩೫ ನೇ ವಾರ್ಷಿಕೋತ್ಸವ ಸಮಾ ರಂಭವನ್ನು ಅತ್ಯಂತ ವಿಭಿನ್ನ, ವಿಶೇಷವಾಗಿ ಆಚರಿಸಲಾಗುವುದಿಲ್ಲ ಎಂದು ಮಂಜುನಾಥ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಮೊದಲ ಬಾರಿಗೆ ದಾಸವರೇಣ್ಯ ಪುರಂದದಾಸರ ಕೀರ್ತನೋತ್ಸವ ಸಮಾರಂಭವನ್ನು ಮಾಜಿ ಸಚಿವ ಆರಗಜ್ಞಾನೇಂದ್ರ ಅವರ ಹುಟ್ಟೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ನ ೪ ರ ಬೆಳಗ್ಗೆ ೧೦ರಿಂದ ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿರುವ ಸಹಕಾರ ಸಂಘ ಸಭಾ ಭವನದಲ್ಲಿ ದಾಸವರೇಣ್ಯ ಪುರಂದರದಾಸರ ಕೀರ್ತನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿವ್ಯ ಸಾನಿಧ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ೭೨ನೇ ಜಗದ್ಗುರು ನಿರ್ಮಲಾ ನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಹಾಗೂ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪ್ರಸನ್ನನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿ ಸಲಿದ್ದಾರೆ. ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನ.೫ರ ಬೆಳಗ್ಗೆ ೧೦ ಗಂಟೆಗೆ ಮಠದ ೩೫ ನೇ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಕೃಷಿ ವಿಜ್ಞಾನ…
ಶಿವಮೊಗ್ಗ : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ಪ್ರತಿಯೊಂದು ಹಂತದಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗಾಯಿತ್ರಿ ಮಲ್ಲಪ್ಪ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಗ್ಯಾರಂಟಿ ಎಂಬ ಉಚಿತ ಸೇವೆ ಒದಗಿಸುವ ಹೆಸರಿನಲ್ಲಿ ಸರ್ಕಾರಕ್ಕೆ ಬರುವ ಅದಾಯವನ್ನು ಕಡಿಮೆ ಮಾಡಿಕೊಂಡು, ರಾಜ್ಯದಲ್ಲಿ ನಡೆಯಬೇ ಕಾದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದೆ ದಿವಾಳಿಯಾಗಿದೆ ಎಂದರು. ರಾಜ್ಯ ಮತ್ತು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಅದರಲ್ಲು ಮಹಿಳೆಯರಿಗಂತು ಈ ಸರ್ಕಾರದಿಂದ ಯಾವುದೇ ಭದ್ರತೆ ಇಲ್ಲದಂತಾಗಿದೆ ಎಂದರು. ಈ ಸರ್ಕಾರದ ಕಮಿಷನ್ ದಂಧೆಗೆ ಸುಮಾ ರು ೨೦ ಅಧಿಕಾರಿಗಳ ಅಸಹಜ ಸಾವು ಕಂಡಿದ್ದಾರೆ. ೭ ಅಧಿಕಾರಿ ಆತ್ಮಹತ್ಯೆಗೆ ಬಲಿಯಾಗಿದ್ದಾರೆ, ೧೫ಕ್ಕೂ ಹೆಚ್ಚು ಗುತ್ತಿಗೆದಾರರು ಆತ್ಮಹತ್ಯೆ ಮಾಡಿ ಕೊಂಡಿದ್ದು, ಹಲವರು ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆಂದು ಹೇಳಲಾ ಗುತ್ತಿದೆ ಎಂದರು. ರಾಜ್ಯದಲ್ಲಿ ೬೮ ಮಹಿಳೆಯರ ಕೊಲೆ ಪ್ರಕರಣ ನಡೆದಿದೆ. ೧೪೦೦ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ೭೫೦ ಕ್ಕೂ ಹೆಚ್ಚು…
ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಒಂದು ವರ್ಷದ ಕರಾರಿನ ಆಧಾರದ ಮೇಲೆ ಖಾಲಿ ಇರುವ ಒಂದು ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವರು ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಟ ೫ ವರ್ಷಗಳ ಅನುಭವ, ಕನ್ನಡ ಮತ್ತು ಇಂಗ್ಲೀಷ್ ಮಾತನಾಡು ಹಗೂ ಬರೆಯುವಲ್ಲಿ ಉತ್ತಮ ಕೌಶಲ್ಯ, ಕಂಪ್ಯೂಟರ್ ಜ್ಞಾನ, ಟ್ಯಾಲಿ ಸಾಫ್ಟ್ವೇರ್ ಉಪಯೋಗಿಸುವ ಜ್ಞಾನ ಮತ್ತು ಕೌಶಲ್ಯ ಹಾಗೂ ಕಚೇರಿ ಪತ್ರ ವ್ಯವಹಾರಗಳು ಹಾಗೂ ಲೆಕ್ಕ ಪತ್ರ ವ್ಯವಹಾರಗಳನ್ನು ಗಣಕೀಕೃತದಲ್ಲಿ ನಮೂದಿಸಿ ಕೇಂದ್ರ ಕಚೇರಿ ಗಣಕಯಂತ್ರದ ಮೂಲಕ ಕಳುಹಿಸುವ ಕುರಿತು ಪರಿಣಿತಿ ಹೊಂದಿರಬೇಕು. ಈ ಹುದ್ದೆಗೆ ೨೧,೯೦೯ ರೂ. ಗೌರವಧನ ನೀಡಲಾಗುವುದು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸುವಂತಿಲ್ಲ. ಅರ್ಹ ಅಭ್ಯರ್ಥಿಗಳು ಅದಕ್ಕೆ ಸ್ವವಿವರ, ಅಂಕಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ…
ದುಷ್ಟನ ದುಷ್ಕೃತ್ಯಕ್ಕೆ ಭಗ್ನಗೊಂಡಿದ್ದ ದೇವಸ್ಥಾನ ಪುನರ್ ಪ್ರತಿಷ್ಠಾಪನೆ, ಬಡಾವಣೆ ನಿವಾಸಿಗಳ ಸಂತಸ ಶಿವಮೊಗ್ಗ : ನಗರದ ಶಾಂತಿನಗರ (ರಾಗಿಗುಡ್ಡ)ದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾಪಿಸಿದ ಗಣಪತಿ ಮತ್ತು ಶ್ರೀ ನಾಗರ ದೇವರ ದೇವಾಲಯ ನ.೨ ಮತ್ತು ೩ ರಂದು ಅನೇಕ ಧಾರ್ಮಿಕ ಕಾರ್ಯಕ್ರಮಗಳಿಂದ ಉದ್ಘಾಟನೆಗೊಳ್ಳಲಿದೆ ಎಂದು ಜಾದವ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಜುಲೈ ೫ ರಂದು ಒಬ್ಬ ದುಷ್ಕರ್ಮಿ ತನ್ನ ಎದುರು ದೇವಸ್ಥಾನವಿದೆ ಎಂದು ಅದನ್ನು ಕುಡಿದ ಮತ್ತಿನಲ್ಲಿ ಕಾಲಿನಿಂದು ಒದ್ದು ಭಗ್ನಗೊಳಿಸಿ, ಬಡಾವಣೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದಾಗ, ಕೆ.ಎಸ್.ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳು ಈ ದುಷ್ಕೃತ್ಯ ನಡೆಸಿದ ವ್ಯಕ್ತಿ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಅದರ ಪರಿಣಾಮವಾಗಿ ಕಾನೂನು ರೀತಿಯಲ್ಲಿ ಅಧಿಕಾರಿಗಳು ಕಾನೂನು ರೀತಿಯಲ್ಲಿ ಆತನಿಗೆ ಶಿಕ್ಷೆ ನೀಡಿ ಜೈಲಿಗೆ ಕಳಿಸಿದ್ದಾರೆ, ಅದನ್ನು ರಾಗಿಗುಡ್ಡದ ಜನತೆ ಜಾತಿ-ಮತ-ಧರ್ಮ ಮರೆತು ಖಂಡಿಸಿ, ಇಂದು ಈ ದೇವಸ್ಥಾನ…
ಶಿವಮೊಗ್ಗ : ಸಕ್ರಬೈಲಿ ಆನೆ ಬಿಡಾರದಲ್ಲಿರುವ ಬಾಲಣ್ಣ ಶಿವಮೊಗ್ಗ ನಗರದಲ್ಲಿ ಪಾಲಿಕೆಯಿಂದ ನಡೆದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಎಲ್ಲಾ ಮನಸೂರೆಗೊಂಡಿತ್ತು. ಆದರೆ ಮೆರವಣಿಗೆ ವೇಳೆ ಉಂಟಾದ ಕಾಲು ನೋವಿನಿಂದ ತೊಂದ್ರೆ ಅನುಭವಿಸುತ್ತಿದ್ದ ಬಾಲಣ್ಣನಿಗೆ ನೋವುನ್ನು ಹೋಗಲಾಡಿಸಲು ಕಿವಿಗೆ ಚುಚ್ಚುಮದ್ದನ್ನು ನೀಡಲಾಗಿತ್ತು. ಆದರೆ ಅದ್ದರಿಂದ ಕಿವಿ ಭಾಗದಲ್ಲಿ ಕೊಳೆಯುವ ಸ್ಥಿತಿ ನಿರ್ಮಾಣವಾಗಿ ಬಾಲಣ್ಣ ಆರೋಗ್ಯ ಹದಗೆಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದ್ದರಿಂದ ಅಧಿಕಾರಿಗಳು ಮತ್ತು ಸಕ್ರಬೈಲಿ ಆನೆ ಬಿಡಾರದಲ್ಲಿ ಸ್ವಲ್ಪ ಮಟ್ಟಿನ ಆತಂಕ ಸೃಷ್ಟಿಯಾಗಿತ್ತು. ಇದ್ದರಿಂದ ಹೆಚ್ಚತ್ತಾ ಅಧಿಕಾರಿಗಳು ಬಾಲಣ್ಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಿಂದ ತಜ್ಞ ವೈದರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದು. ಈಗ ಬಾಲಣ್ಣ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದಾನೆ ಎಂದು ಡಿಸಿಎಫ್ ಪ್ರಸನ್ನ ಪಟಾಗಾರ್ ಎ೧ಸುದ್ದಿ ತಿಳಿಸಿದ್ದಾರೆ. ಬಾಲಣ್ಣ ಆರೋಗ್ಯದಲ್ಲಿ ಯಾವುದೇ…
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಯಾವುದೇ ಪರಿಸರ ನಾಶವಗೊ ದಿಲ್ಲ. ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವನ್ನ ತಪ್ಪಿಸಲಿದೆ ಎಂದು ಕೆಪಿಸಿಎಲ್ ಅಧಿಕಾರಿ ಶಿಲ್ಪ ಕೆಪಿಸಿಎಲ್ ಸ್ಪಷ್ಟಪಡಿಸಿದರೂ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕರ್ನಾಟಕ ರಾಜ್ಯವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಶರಾವತಿ ಕಣಿವೆಯಲ್ಲಿ ೨೦೦೦ ಮೆಗಾವ್ಯಾಟ್ ಸಾಮರ್ಥ್ಯ ದ ಪಂಪ್ ಸ್ಟೋರೇಜ್ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಪರಿಸರಕ್ಕೆ ಹೆಚ್ಚಿನ ಹಾನಿಯಾಗದೆ ಈ ಯೋಜನೆ ಯನ್ನು ಜಾರಿಗೊಳಿಸಲು ಕೆಪಿಸಿಎಲ್ ಎಲ್ಲಾ ರೀತಿಯ ಮುನ್ನೆ ಚ್ಚರಿಕಾ ಕ್ರಮಗಳನ್ನು ಕೈಗೊಂದು ಹೆಜ್ಜೆ ಇಡುತ್ತಿದೆ. ಪ್ರಸ್ತುತ ಪರಿಸರ ಸಂರಕ್ಷಣೆ ಜೊತೆಗೆ ಬೇಡಿಕೆಗೆ ಅನುಗುಣವಾಗಿ ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಈ ಯೋಜನೆ ಅನಿವಾರ್ಯ ಎಂದರು. ಈ ಯೋಜನೆ ಜಾರಿ ವೇಳೆ ಈಗಾಗಲೇ ನಿರ್ಮಾಣವಾಗಿರುವ ಗೇರುಸೊಪ್ಪ ಮತ್ತು ತಲಕಳಲೆ ಅಣೆಕಟ್ಟೆಗಳನ್ನು ಬಳಸಿಕೊಳ್ಳುವ ಪರಿಣಾಮ ಹೊಸ ಅಣೆಕಟ್ಟೆ ಅವಶ್ಯಕತೆ ಇಲ್ಲ. ೨೦೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಅತೀ ಕಡಿಮೆ ಭೂಮಿ ಬಳಕೆ ಮಾಡಿಕೊ…
ಶಿವಮೊಗ್ಗ : ಕಾಳಸಂತೆಯಲ್ಲಿ ರೇಷನ್ ಅಕ್ಕಿ ಮಾರಾಟವಾಗುತ್ತಿರುವುದಕ್ಕೆ ಕಡಿವಾಣ ಹಾಕಲು ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು. ಅವರು ಮಾದ್ಯಮ ಮಿತ್ರರೊಂದಿಗೆ ಮಾತನಾಡುತ್ತಾ ಯಾವುದೇ ಕಾರ್ಡ್ಗಳು ರದ್ದಾಗುತ್ತಿಲ್ಲ, ಅದರ ಭಯಬೇಡ, ತೆರಿಗೆ ಕಟ್ಟುತ್ತಿರುವವರಿಗೆ ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗಲಾಗಿ ಬದಲಾವಣೆಯಾಗುತ್ತಿದೆ ಎಂದರು. ಮನೆ ಕಟ್ಟುವುದಕ್ಕಾಗ ಲೋನ್ ಬೇಕದಾಗ ಐಟಿ ರಿಟಿನ್ಸ್ ಮಾಡುವವರಿಗೆ ಕಾರ್ಡ್ಗಳು ರದ್ದಾಗುವುದಿಲ್ಲ. ತೆರಿಗೆ ಕಟ್ಟುತ್ತು, ಬಿಪಿಎಲ್ ಕಾರ್ಡ್ನನ್ನು ದುರುಪಯೋಗ ಪಡಿಸಿಕೊಳ್ಳವವರಿಗೆ ಮಾತ್ರ ಕಾರ್ಡ್ ರದ್ದಾಗುತ್ತಿದೆ ಎಂದರು. ಬಿಪಿಎಲ್ ಕಾರ್ಡ್ಗಳ ಮಾನದಂಡ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಕೂಡ ಇದರ ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೆಲವು ಮಾನದಂಡಗಳಲ್ಲಿ ಸರಳೀಕರಣಗೊಳಿಸಲಾಗುವುದು ಆದಾಯದ ಮಟ್ಟವನ್ನು ಹೆಚ್ಚಿಸುವ ಬಗ್ಗೆ ಗಮನ ಹರಿಸುತ್ತೇನೆ ಎಂದರು. ಕೆಲವು ಕುಟುಂಬಗಳಲ್ಲಿ ೧೦ ಕೆ.ಜಿ ಅಕ್ಕಿ ಜಾಸ್ತಿಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ೧೦ ಕೆಜಿ ಅಕ್ಕಿ ಬದಲು ೫ ಕೆಜಿ. ಅಕ್ಕಿ ಹಾಗೂ…
ಬೆಂಗಳೂರು, ಅಕ್ಟೋಬರ್ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಎರಡು ಮತ್ತು ಮೂರನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಜೊತೆಗೆ ಆಕ್ಷೇಪಣೆಗೂ ಆಹ್ವಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ. ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ ಆರ್ಚ್ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಇಂದು ಶುಕ್ರವಾರ (ಅಕ್ಟೋಬರ್ 24) ಕೆಇಎ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಲ್ಲಿ ಯಾರಾದರೂ ಅಕ್ಟೋಬರ್ 25ರಂದು ಮಧ್ಯಾಹ್ನ 1 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದೆಂದು ಹೇಳಿದರು. ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ 23-10-2025 ರ ಬೆಳಗ್ಗೆ 10.30 ರವರೆಗೆ ನಮೂದಿಸಿದ Options ಗಳನ್ನು ಪರಿಗಣಿಸಲಾಗಿದೆ. ಇದು PGCET-2025 ರ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕವಾಗಿ ಹಂಚಿಕೆಯಾಗಿರುವ ಸೀಟಿಗೆ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ…
ಶಿವಮೊಗ್ಗ : ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು ವಲಯ ಸಂಚಾಲಕರು ಹಾಗೂ ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ರಣಜಿ ಟ್ರೋಪಿ ಭಾರತೀಯ ಕ್ರಿಕೆಟ್ನ ರಾಷ್ಟ್ರೀಯ ಮಟ್ದ ಅತ್ಯಂತ ಪ್ರಾಚೀನ ಹಾಗೂ ಗೌರವಾನ್ವಿತ ಪ್ರಥಮ ದರ್ಜೆ ಕ್ರಿಕೆಟ್ ಸ್ಪರ್ಧೆಯಾಗಿದ್ದು, ಈ ಸ್ಪರ್ಧೆಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ 1934ರಲ್ಲಿ ಪ್ರಾರಂಭಿಸಿತರು. ಇದಕ್ಕೆ ಭಾರತ ಕ್ರಿಕೆಟ್ ಚಾಂಪಿಯನ್ ಶಿಪ್ ಎಂಬ ಹೆಸರನ್ನು ಕೊಟ್ಟರೂ ನಂತರ ಇಂಗ್ಲೆಂಡ್ ಪರವಾಗಿ1896 ರಿಂದ 1902ರವರೆಗೆ ಕ್ರಿಕಟ್ ಆಡಿದ್ದು ಕುಮಾರ್ ರಂಜಿತ್ ಸಿಂಗ್ಜಿಯ ಸ್ಮರಣಾರ್ಥವಾಗಿ ರಣಜಿ ಟ್ರೋಪಿ ಎಂದು ಮರು ಹೆಸರಿಸಲಾಯಿತು ಎಂದರು. ರಣಜಿ ಟ್ರೋಫಿಯ ರಚನೆ ಭಾರತದಲ್ಲಿ ರಾಜ್ಯಗಳ ಮತ್ತು ಪ್ರದೇಶಗಳ ಪುನರ್ವ್ಯವಸ್ಥೆಯೊಂದಿಗೆ ಕ್ರಮೇಣ ವಿಕಸಿತವಾಯಿತು. ಮೊದಲಿನಿಂದಲೇ ರಾಜ್ಯ…