Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026

ಹಸಿರು ಚಿಂತನೆಗೆ ವೇದಿಕೆ: ಗ್ರೋ ಗ್ರೀನ್ ದಶಮಾನೋತ್ಸವದಲ್ಲಿ ‘ಗ್ರೀನ್ ಶಾರ್ಕ್ ಟ್ಯಾಂಕ್’ ಯಶಸ್ಸು

June 16, 2026

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್
ಅಪರಾಧ ಲೋಕ

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

Big break in Narasimha murder case: Five arrested within 24 hours
Raghu ShettyBy Raghu ShettyJune 13, 2026Updated:June 13, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
http://a1suddi.com/wp-content/uploads/2026/06/yyy.mp4

ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಶಿವಮೊಗ್ಗ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಅಡಿಷನಲ್ ಎಸ್‌ಪಿ) ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ತಂಡವು ವೇಗವಾಗಿ ಕಾರ್ಯಾಚರಣೆ ನಡೆಸಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ನಿನ್ನೆ ಶುಕ್ರವಾರ ಸಂಜೆ ಸುಮಾರು 4.45ರ ವೇಳೆಗೆ ಇಸ್ಪೀಟ್ ಅಡ್ಡೆಗೆ ಬಂದಿದ್ದ ದುಷ್ಕರ್ಮಿಗಳ ತಂಡ ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬು ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026

ಹಸಿರು ಚಿಂತನೆಗೆ ವೇದಿಕೆ: ಗ್ರೋ ಗ್ರೀನ್ ದಶಮಾನೋತ್ಸವದಲ್ಲಿ ‘ಗ್ರೀನ್ ಶಾರ್ಕ್ ಟ್ಯಾಂಕ್’ ಯಶಸ್ಸು

June 16, 2026

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,313 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,130 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026399 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026368 Views
Don't Miss
ನಮ್ಮ ಶಿವಮೊಗ್ಗ

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

By Raghu ShettyJune 16, 20260

ಶಿವಮೊಗ್ಗ : ನಗರದಲ್ಲಿ ನೀರು, ರಸ್ತೆ, ಚರಂಡಿ, ಮಳೆ ನೀರು, ಕಸ ಇತ್ಯಾದಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಕಾರ್ಯನಿರತ…

ಹಸಿರು ಚಿಂತನೆಗೆ ವೇದಿಕೆ: ಗ್ರೋ ಗ್ರೀನ್ ದಶಮಾನೋತ್ಸವದಲ್ಲಿ ‘ಗ್ರೀನ್ ಶಾರ್ಕ್ ಟ್ಯಾಂಕ್’ ಯಶಸ್ಸು

June 16, 2026

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 2026

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹಸಿರು ಚಿಂತನೆಗೆ ವೇದಿಕೆ: ಗ್ರೋ ಗ್ರೀನ್ ದಶಮಾನೋತ್ಸವದಲ್ಲಿ ‘ಗ್ರೀನ್ ಶಾರ್ಕ್ ಟ್ಯಾಂಕ್’ ಯಶಸ್ಸು

June 16, 20260 Views

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.